ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯವರು ಬಾಯಿಗೆ ಬೀಗ ಹಾಕಿಕೊಳ್ಳಲಿ: ರಾಜೇಶ್ ದಾಸಪ್ಪನವರ್

Last Updated 24 ಮೇ 2021, 7:14 IST
ಅಕ್ಷರ ಗಾತ್ರ

ಬೆಂಗಳೂರು: ‘ಆರೋಗ್ಯ ಮತ್ತು ಇತರೆ ಇಲಾಖೆಗಳಿಗೆ ಸಂಬಂಧಿಸಿದಂತೆ ಹಳಿ ತಪ್ಪಿದ ಆಡಳಿತವನ್ನು ಸರಿದಾರಿಗೆ ತರುವ ಪ್ರಯತ್ನವನ್ನು ಬಿಜೆಪಿಯವರು ಮಾಡಲಿ. ಇಲ್ಲದಿದ್ದರೆ ತಮ್ಮ ಬಾಯಿಗೆ ಬೀಗ ಹಾಕಿಕೊಂಡು ಕುಳಿತುಕೊಳ್ಳಲಿ’ ಎಂದು ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜೇಶ್ ದಾಸಪ್ಪನವರ್ ಟೀಕಿಸಿದ್ದಾರೆ.

‘ಪ್ರಪಂಚವೇ ಕೊರೊನಾ ಸೋಂಕಿನಿಂದ ಬಳಲುತ್ತಿರುವ ಈ ತುರ್ತು ಪರಿಸ್ಥಿತಿಯಲ್ಲಿ ಬಿಜೆಪಿಯವರು ಧರ್ಮಾಂಧತೆ ಮತ್ತು ನಿರಂಕುಶ ಸ್ವಭಾವದ ಮಾನಸಿಕ ಸೋಂಕಿನಿಂದ ಬಳಲುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಮೊದಲು ಬಿಜೆಪಿಯವರಿಗೆ ಆದ್ಯತೆಯ ಮೇರೆಗೆ ಮಾನಸಿಕ ಸೋಂಕಿನ ಲಸಿಕೆ ನೀಡಬೇಕು’ ಎಂದೂ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT