‘ಬೆಂಗಳೂರು ನಗರ ಜಿಲ್ಲೆಯಿಂದ ಹೆಚ್ಚಿನ ಮಂದಿ ಪರಿಹಾರ ಸೂಚಿಸಿದ್ದು, ಮೈಸೂರು, ಶಿವಮೊಗ್ಗ, ತುಮಕೂರು, ಧಾರವಾಡ, ಹಾವೇರಿ, ಉತ್ತರ ಕನ್ನಡ,ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ, ಕೊಪ್ಪಳ, ಬೀದರ್, ರಾಯಚೂರು ಮತ್ತು ಉಡುಪಿ ಜಿಲ್ಲೆಗಳಿಂದ ಸ್ಪರ್ಧಾಳುಗಳು ನೋಂದಣಿ ಮಾಡಿಕೊಂಡಿದ್ದಾರೆ’ ಎಂದು ವಿವರಿಸಿದರು.