ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈಉತ್ಪನ್ನಗಳಿಗೆ ಬೆಂಬಲ ಕೋರಿ ಮುಖ್ಯಮಂತ್ರಿಗೆ ಪತ್ರ

Last Updated 3 ಜುಲೈ 2018, 19:37 IST
ಅಕ್ಷರ ಗಾತ್ರ

ಬೆಂಗಳೂರು: ಕೈ ಉತ್ಪನ್ನಗಳ ಮೇಲಿನ ರಾಜ್ಯದ ಜಿಎಸ್‌ಟಿ ಪ್ರಮಾಣವನ್ನು ಕೈಬಿಡುವಂತೆ ಕೋರಿ ಗ್ರಾಮಸೇವಾ ಸಂಘ ಪತ್ರ ಬರೆದಿದೆ.

‘ರಾಜ್ಯ ಕೂಡ ಕೈ ಉತ್ಪನ್ನಗಳ ಮೇಲೆ ಅತ್ಯಲ್ಪ ಪ್ರಮಾಣದ ಜಿಎಸ್‌ಟಿ ದರವನ್ನು ಪಡೆಯುತ್ತಿದೆ. ಇದನ್ನು ಕೈಬಿಡಬೇಕು. ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಬೆಂಬಲ ನೀಡಬೇಕು’ ಎಂದು ಪತ್ರದಲ್ಲಿ ಕೋರಲಾಗಿದೆ.

‘ಇದರಿಂದ ಗ್ರಾಮೀಣ ಭಾಗದ ಬಡವರಿಗೆ ಸಹಾಯವಾಗಲಿದೆ. ಕೈ ಉತ್ಪನ್ನಗಳ ಬೆಲೆ ಹೆಚ್ಚಿ, ರೈತರು ಬದುಕುವಂತೆ ಆಗಲಿದೆ. ಗ್ರಾಮೀಣ ಉತ್ಪಾದಕರು ತಮ್ಮದೇ ಮಾರಾಟ ಸಹಕಾರ ಸಂಘಗಳನ್ನು ರಚಿಸಿಕೊಂಡು ನಗರಗಳ ಚಿಲ್ಲರೆ ಮಾರಾಟ ಕ್ಷೇತ್ರ ಪ್ರವೇಶಿಸದೆ ಬದುಕುವುದು ಸಾಧ್ಯವಾಗಲಿದೆ’ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT