ಸಚಿವರಾದ ಎಂ.ಬಿ.ಪಾಟೀಲ, ಈಶ್ವರ ಖಂಡ್ರೆ, ಬಸವ ಸಮಿತಿ ಅಧ್ಯಕ್ಷರಾದ ಅರವಿಂದ ಜತ್ತಿ, ಸಾಹಿತಿಗಳಾದ ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಎಚ್.ಎಲ್.ಪುಷ್ಪಾ, ಲೇಖಕಿಯರಾದ ವಸುಂಧರಾ ಭೂಪತಿ, ಕೆ.ಷರೀಫಾ, ಎಲ್.ಎನ್. ಮುಕುಂದರಾಜು, ದಲಿತ ಸಂಘರ್ಷ ಸಮಿತಿಯ ಸಂಚಾಲಕ ಮಾವಳ್ಳಿ ಶಂಕರ್, ಜಾಗೃತ ಕರ್ನಾಟಕದ ಬಿ.ಸಿ.ಬಸವರಾಜು, ದೊಡ್ಡಿಪಾಳ್ಯ ನರಸಿಂಹಮೂರ್ತಿ ನಿಯೋಗದ ಜತೆಗಿದ್ದರು.