'ಮನೆಯಲ್ಲಿ ಮಕ್ಕಳು ಬೇಸರ ಆಗುವುದು ಸ್ವಾಭಾವಿಕ. ಆಗ ಅಪ್ಪ ಅಮ್ಮ ಸುಧಾರಿಸುತ್ತಾರೆ. ನಮ್ಮ ಪಾರ್ಟಿ ಹೇಳೋರು ಕೇಳೋರು ಇರುವ ಪಕ್ಷ. ಹಲವರು ತ್ಯಾಗ ಮಾಡಿ ಪಕ್ಷಕ್ಕೆ ಬಂದಿದ್ದಾರೆ, 105 ಶಾಸಕರ ತ್ಯಾಗದಿಂದ ನಾವು ಸಚಿವರಾಗಿದ್ದೇವೆ ಎಂಬ ಮುನಿರತ್ನ ಅವರ ದೊಡ್ಡಮಾತು ನಾನು ಮೆಚ್ಚುತ್ತೇನೆ. ಅನೇಕ ವರ್ಷಗಳಿಂದ ಅನೇಕ ಹಿರಿಯರು ತ್ಯಾಗ ಮಾಡಿದ್ದಾರೆ. 105 ಸ್ಥಾನಗಳನ್ನು ಗೆಲ್ಲಲು ಎಲ್ಲರೂ ಪ್ರಯತ್ನ ಮಾಡಿದ್ದಾರೆ' ಎಂದರು.