ಕನ್ನಡ ವಿಭಾಗದ ಮುಖ್ಯಸ್ಥ ಸರ್ವೇಶ್ ಬಿ.ಎಸ್. ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಪ್ರಾಧ್ಯಾಪಕರಾದ ಚಂದ್ರಶೇಖರ್ ಎನ್., ಸೈಯದ್ ಮುಯಿನ್, ರವಿಶಂಕರ್ ಎ.ಕೆ., ಪ್ರೇಮ್ಕುಮಾರ್ ಕೆ., ಕನ್ನಡ ಸಾಹಿತ್ಯ ವೇದಿಕೆಯ ಅಧ್ಯಾಪಕ ಸಂಚಾಲಕರಾದ ಕುಪ್ಪನಹಳ್ಳಿ ಎಂ.ಭೈರಪ್ಪ, ವಿದ್ಯಾರ್ಥಿ ಸಂಚಾಲಕರಾದ ಮಾನಸ ಹಾಗೂ ಭುವನ್ ಉಪಸ್ಥಿತರಿದ್ದರು.