ಬೆಂಗಳೂರು: ನೈಸರ್ಗಿಕ ವಿಕೋಪ, ಹಾಲಿನ ಸಬ್ಸಿಡಿ, ಬೆಳೆ ಹಾನಿಗಾಗಿ ಸರ್ಕಾರ ನೀಡುವ ಪರಿಹಾರ ಮೊತ್ತವನ್ನು ಯಾವುದೇ ಕಾರಣಕ್ಕೂ ರೈತರ ಸಾಲ ಮೊತ್ತಕ್ಕೆ ಜಮಾ ಮಾಡಿಕೊಳ್ಳುವಂತಿಲ್ಲ ಎಂದು ರಾಜ್ಯಮಟ್ಟದ ಬ್ಯಾಂಕರ್ಗಳ ಸಮಿತಿಯ ಸಂಚಾಲಕರೂ ಆಗಿರುವ ಸಿಂಡಿಕೇಟ್ ಬ್ಯಾಂಕ್ನ ಮಹಾಪ್ರಬಂಧಕ ಟಿ.ಮಣಿವಣ್ಣನ್ ಅವರು ಸೂಚನೆ ನೀಡಿದ್ದಾರೆ.