ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆದ ಜನಸಂಪರ್ಕ ಸಭೆಯಲ್ಲಿ ಪೂರ್ವ ವಲಯದ ಹೆಚ್ಚುವರಿ ಪೊಲೀಸ್ ಕಮಿಷನರ್ ರಮನ್ ಗುಪ್ತಾ ಅವರಿಗೆ ಫ್ರೇಜರ್ ಟೌನ್ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ಸೌದ್ ದಸ್ತಗೀರ್ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಸ್ಥಳೀಯರು, ಫ್ರೇಜರ್ ಟೌನ್ನಲ್ಲಿ ಆಹಾರ ಮೇಳ ನಡೆಸುವುದು ಬೇಡ ಎಂದು ಕೋರಿದರು.