<p><strong>ಬೆಂಗಳೂರು:</strong> ಕೋವಿಡ್–19 ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿರುವ ಅಗಸ ಮತ್ತು ಕ್ಷೌರಿಕ ವೃತ್ತಿಯಲ್ಲಿರುವವರಿಗೆ₹5000 ಪರಿಹಾರ ಪಡೆಯಲು ಕೆಲವು ಷರತ್ತುಗಳನ್ನು ಸರ್ಕಾರ ವಿಧಿಸಿದೆ.</p>.<p><strong>ಷರತ್ತುಗಳು</strong><br />* ಪರವಾನಿಗೆ ಪಡೆದ ಸಂಸ್ಥೆಯಲ್ಲಿ 4 ಕ್ಕಿಂತ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದು, ಅರ್ಜಿ ಸಲ್ಲಿಸಿದ್ದರೆ ಕೆಲಸದ ಸ್ಥಳದ ಕಡ್ಡಾಯ ಪರಿಶೀಲನೆ ನಡೆಸಲಾಗುವುದು. ಪರವಾನಿಗೆ ಪಡೆಯದ ಸಂಸ್ಥೆಗಳಲ್ಲಿ 2 ಕ್ಕಿಂತ ಹೆಚ್ಚು ಜನ ಅರ್ಜಿ ಸಲ್ಲಿಸಿದ್ದರೆ, ಕಡ್ಡಾಯ ಪರಿಶೀಲನೆ ನಡೆಸಲಾಗುವುದು.<br />* ಬೇರೆ ರಾಜ್ಯಗಳಿಂದ ಬಂದು ಇಲ್ಲಿ ಅಗಸ/ ಕ್ಷೌರಿಕ ವೃತ್ತಿ ನಿರ್ವಹಿಸುತ್ತಿದ್ದರೆ,ಅವರಿಗೂ ಪರಿಹಾರ ನೀಡಲಾಗುವುದು.<br />* ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುವುದು.<br />* ಸೇವಾಸಿಂಧು ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಆಧಾರ್ ಆಧಾರಿತ ಡಿಬಿಟಿ ಮೂಲಕ ಖಾತೆಗಳಿಗೆ ಹಣ ವರ್ಗಾವಣೆ.<br />* 18 ರಿಂದ 65 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಕಡು ಬಡ ಕುಟುಂಬಗಳಿಗೆ ಸೇರಿದವರಿಗೆ ಮಾತ್ರ ಹಣ ಸಿಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೋವಿಡ್–19 ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿರುವ ಅಗಸ ಮತ್ತು ಕ್ಷೌರಿಕ ವೃತ್ತಿಯಲ್ಲಿರುವವರಿಗೆ₹5000 ಪರಿಹಾರ ಪಡೆಯಲು ಕೆಲವು ಷರತ್ತುಗಳನ್ನು ಸರ್ಕಾರ ವಿಧಿಸಿದೆ.</p>.<p><strong>ಷರತ್ತುಗಳು</strong><br />* ಪರವಾನಿಗೆ ಪಡೆದ ಸಂಸ್ಥೆಯಲ್ಲಿ 4 ಕ್ಕಿಂತ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದು, ಅರ್ಜಿ ಸಲ್ಲಿಸಿದ್ದರೆ ಕೆಲಸದ ಸ್ಥಳದ ಕಡ್ಡಾಯ ಪರಿಶೀಲನೆ ನಡೆಸಲಾಗುವುದು. ಪರವಾನಿಗೆ ಪಡೆಯದ ಸಂಸ್ಥೆಗಳಲ್ಲಿ 2 ಕ್ಕಿಂತ ಹೆಚ್ಚು ಜನ ಅರ್ಜಿ ಸಲ್ಲಿಸಿದ್ದರೆ, ಕಡ್ಡಾಯ ಪರಿಶೀಲನೆ ನಡೆಸಲಾಗುವುದು.<br />* ಬೇರೆ ರಾಜ್ಯಗಳಿಂದ ಬಂದು ಇಲ್ಲಿ ಅಗಸ/ ಕ್ಷೌರಿಕ ವೃತ್ತಿ ನಿರ್ವಹಿಸುತ್ತಿದ್ದರೆ,ಅವರಿಗೂ ಪರಿಹಾರ ನೀಡಲಾಗುವುದು.<br />* ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುವುದು.<br />* ಸೇವಾಸಿಂಧು ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಆಧಾರ್ ಆಧಾರಿತ ಡಿಬಿಟಿ ಮೂಲಕ ಖಾತೆಗಳಿಗೆ ಹಣ ವರ್ಗಾವಣೆ.<br />* 18 ರಿಂದ 65 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಕಡು ಬಡ ಕುಟುಂಬಗಳಿಗೆ ಸೇರಿದವರಿಗೆ ಮಾತ್ರ ಹಣ ಸಿಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>