‘ಪ್ರಕರಣವೊಂದರ ಸಂಬಂಧ 2019ರಲ್ಲಿ ಆರೋಪಿಯನ್ನು ಬಂಧಿಸಿದ್ದ ವಿದ್ಯಾರಣ್ಯಪುರ ಪೊಲೀಸರು, ಜೈಲಿಗೆ ಕಳುಹಿಸಿದ್ದರು. ಶಿಕ್ಷೆ ಅನುಭವಿಸಿ ಜೈಲಿನಿಂದ ಹೊರಬಂದಿದ್ದ ಆತ, ಪುನಃ ಕೃತ್ಯ ಎಸಗಲಾರಂಭಿಸಿದ್ದ. ನಗರದ ಹಲವು ಪ್ರದೇಶಗಳಲ್ಲಿ ಹಗಲಿನಲ್ಲಿ ಸುತ್ತಾಡುತ್ತಿದ್ದ ಆರೋಪಿ, ಮನೆಗಳನ್ನು ಗುರುತು ಮಾಡುತ್ತಿದ್ದ. ರಾತ್ರಿ ವೇಳೆ ಮನೆಗೆ ಹೋಗಿ ಕಳ್ಳತನ ಮಾಡಿಕೊಂಡು ಪರಾರಿಯಾಗುತ್ತಿದ್ದ.’