ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಎಸ್.ಸಿ.ಮೋರ್ಚಾ ಉಪಾಧ್ಯಕ್ಷ ಎಂ.ಮಂಜುನಾಥ್, ಪಾಲಿಕೆ ಮಾಜಿ ಸದಸ್ಯ ಜಿ.ಎಚ್.ರಾಮಚಂದ್ರ, ಮುಖಂಡ ಕೆ.ಎಸ್.ಯೋಗೇಶ್, ಕ್ಷೇತ್ರದ ಬಿಜೆಪಿ ಅಧ್ಯಕ್ಷ ಗೋವಿಂದರಾಜು, ಬೆಂಗಳೂರು ವಿಭಾಗದ ಜೆಡಿಎಸ್ ಯುವಘಟಕದ ಕಾರ್ಯಾಧ್ಯಕ್ಷ ನರಸಿಂಹಮೂರ್ತಿ ಭಾಗವಹಿಸಿದ್ದರು. ಸಹೃದಯರ ಸಮಾವೇಶದಲ್ಲಿ ಜೆಡಿಎಸ್ ಕಾರ್ಯಕರ್ತರ ಕೊರತೆ ಎದ್ದು ಕಂಡಿತು.