<p><strong>ಹುಮನಾಬಾದ್ (ಬೀದರ್ ಜಿಲ್ಲೆ) : </strong>ವಾಹನ ಸವಾರರಿಂದ ಹಣ ವಸೂಲಿ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ತಾಲ್ಲೂಕಿನ ಮೋಳಕೆರಾ ಗ್ರಾಮ ಸಮೀಪ ಕಲಬುರಗಿ ಲೋಕಾಯುಕ್ತ ಅಧೀಕ್ಷಕ ಪಿ. ಕರ್ನೂಲ್ ನೇತೃತ್ವದ ತಂಡ ಬೆಳಗಿನ ಜಾವ ದಾಳಿ ನಡೆಸಿದೆ.</p>.<p>ದಾಳಿ ವೇಳೆಯಲ್ಲಿ ಒಂದೂವರೆ ಲಕ್ಷ ರೂಪಾಯಿ ಪತ್ತೆಯಾಗಿದೆ. ವಾಹನಗಳಿಂದ ಸಂಗ್ರಹಿಸುವ ಹಣ ಹಾಗೂ ಕಚೇರಿಯಲ್ಲಿ ದೊರಕಿರುವ ಹಣ ತಾಳೆ ಮಾಡಿ ನೋಡಿದಾಗ ಹೆಚ್ಚುವರಿ ಹಣ ಸಂಗ್ರಹ ಮಾಡಿರುವುದು ಪತ್ತೆಯಾಗಿದೆ ಎನ್ನಲಾಗಿದೆ.</p>.<p>ಕಲಬುರಗಿ ಡಿವೈಎಸ್ಪಿ ಸಿದ್ದಲಿಂಗಪ್ಪ ಗೌಡಪಾಟೀಲ, ಬೀದರ್ ಡಿವೈಎಸ್ಪಿ ಎನ್.ಎಂ ಓಲೇಕರ್ ಹಾಗೂ 30 ಸಿಬ್ಬಂದಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್ (ಬೀದರ್ ಜಿಲ್ಲೆ) : </strong>ವಾಹನ ಸವಾರರಿಂದ ಹಣ ವಸೂಲಿ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ತಾಲ್ಲೂಕಿನ ಮೋಳಕೆರಾ ಗ್ರಾಮ ಸಮೀಪ ಕಲಬುರಗಿ ಲೋಕಾಯುಕ್ತ ಅಧೀಕ್ಷಕ ಪಿ. ಕರ್ನೂಲ್ ನೇತೃತ್ವದ ತಂಡ ಬೆಳಗಿನ ಜಾವ ದಾಳಿ ನಡೆಸಿದೆ.</p>.<p>ದಾಳಿ ವೇಳೆಯಲ್ಲಿ ಒಂದೂವರೆ ಲಕ್ಷ ರೂಪಾಯಿ ಪತ್ತೆಯಾಗಿದೆ. ವಾಹನಗಳಿಂದ ಸಂಗ್ರಹಿಸುವ ಹಣ ಹಾಗೂ ಕಚೇರಿಯಲ್ಲಿ ದೊರಕಿರುವ ಹಣ ತಾಳೆ ಮಾಡಿ ನೋಡಿದಾಗ ಹೆಚ್ಚುವರಿ ಹಣ ಸಂಗ್ರಹ ಮಾಡಿರುವುದು ಪತ್ತೆಯಾಗಿದೆ ಎನ್ನಲಾಗಿದೆ.</p>.<p>ಕಲಬುರಗಿ ಡಿವೈಎಸ್ಪಿ ಸಿದ್ದಲಿಂಗಪ್ಪ ಗೌಡಪಾಟೀಲ, ಬೀದರ್ ಡಿವೈಎಸ್ಪಿ ಎನ್.ಎಂ ಓಲೇಕರ್ ಹಾಗೂ 30 ಸಿಬ್ಬಂದಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>