ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ಘಟಕದ ಎಸ್ಪಿ–1 ಶ್ರೀನಾಥ್ ಜೋಶಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ಗಳಾದ ಮಂಜು ಬಿ.ಪಿ., ಆನಂದ್ ಎಚ್.ಎಂ., ಕೇಶವ್ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು. ಡಿವೈಎಸ್ಪಿಗಳಾದ ಪ್ರದೀಪ್ ಮತ್ತು ಬಸವರಾಜ್ ಮಗ್ದುಂ ಕಾರ್ಯಾಚರಣೆಯ ಮೇಲುಸ್ತುವಾರಿ ವಹಿಸಿದ್ದರು.