<p><strong>ಬೆಂಗಳೂರು: </strong>ಮಲ್ಲೇಶ್ವರದಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಗೆ ಲೋಕಾಯುಕ್ತ ಪೊಲೀಸರು ಶುಕ್ರವಾರ ಭೇಟಿ ನೀಡಿದರು.</p>.<p>ಲೋಕಾಯುಕ್ತ ನಗರ ವಿಭಾಗದ ಎಸ್ಪಿ ಸೈದುಲು ಅಡಾವತ್ ನೇತೃತ್ವದಲ್ಲಿ 8 ಡಿವೈಎಸ್ಪಿಗಳು ಹಾಗೂ 15 ಇನ್ಸ್ಪೆಕ್ಟರ್ಗಳು ಆಸ್ಪತ್ರೆಯ ಕಾರ್ಯ ವೈಖರಿ ಪರಿಶೀಲನೆ ಮಾಡಿದರು.</p>.<p>ರೋಗಿಗಳ ಅಹವಾಲು ಆಲಿಸಿದರು. ದೂರುಗಳನ್ನೂ ಪಡೆದುಕೊಂಡರು. ಆಸ್ಪತ್ರೆಯ ಕೆಲ ಅವ್ಯವಸ್ಥೆಗಳನ್ನು ಕಂಡು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮಲ್ಲೇಶ್ವರದಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಗೆ ಲೋಕಾಯುಕ್ತ ಪೊಲೀಸರು ಶುಕ್ರವಾರ ಭೇಟಿ ನೀಡಿದರು.</p>.<p>ಲೋಕಾಯುಕ್ತ ನಗರ ವಿಭಾಗದ ಎಸ್ಪಿ ಸೈದುಲು ಅಡಾವತ್ ನೇತೃತ್ವದಲ್ಲಿ 8 ಡಿವೈಎಸ್ಪಿಗಳು ಹಾಗೂ 15 ಇನ್ಸ್ಪೆಕ್ಟರ್ಗಳು ಆಸ್ಪತ್ರೆಯ ಕಾರ್ಯ ವೈಖರಿ ಪರಿಶೀಲನೆ ಮಾಡಿದರು.</p>.<p>ರೋಗಿಗಳ ಅಹವಾಲು ಆಲಿಸಿದರು. ದೂರುಗಳನ್ನೂ ಪಡೆದುಕೊಂಡರು. ಆಸ್ಪತ್ರೆಯ ಕೆಲ ಅವ್ಯವಸ್ಥೆಗಳನ್ನು ಕಂಡು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>