ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪತ್ ರಾಜ್ ವಿರುದ್ದ ಲುಕ್ ಔಟ್ ನೋಟಿಸ್‌– ಬೊಮ್ಮಾಯಿ

Last Updated 12 ನವೆಂಬರ್ 2020, 21:38 IST
ಅಕ್ಷರ ಗಾತ್ರ

ಬೆಂಗಳೂರು: ‘ಕೆ.ಜಿ. ಹಳ್ಳಿ ಗಲಭೆ ಪ್ರಕರಣದ ಆರೋಪಿ ಮಾಜಿ ಮೇಯರ್‌ ಸಂಪತ್ ರಾಜ್ ವಿರುದ್ದ ಲುಕ್ ಔಟ್ ನೋಟಿಸ್‌ ಹೊರಡಿಸಲಾಗಿದೆ. ಅವರನ್ನು ಪತ್ತೆ ಹಚ್ಚಲು ಪೊಲೀಸರ ನಾಲ್ಕೈದು ವಿಶೇಷ ತಂಡಗಳನ್ನು ರಚಿಸಲಾಗಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ದೀಪಾವಳಿ ಹಬ್ಬದ ಕಾರಣಅಗ್ನಿ ಶಾಮಕ ದಳ ಹಾಗೂ ತುರ್ತುಸೇವೆ ವಾಹನಗಳಿಂದ ಹಸಿರು ಪಟಾಕಿ, ಅರ್ಥಪೂರ್ಣ ದೀಪಾವಳಿ ಆಚರಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಜಾಗೃತಿ ಜಾಥಾ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಸಂಪತ್‌ ರಾಜ್‌ ಹೊರದೇಶಕ್ಕೆ ಹೋಗಲು ಸಾಧ್ಯವಿಲ್ಲ. ಸಿಸಿಬಿ ಪೊಲೀಸರ ತಂಡ ಶೀಘ್ರ ಅವರನ್ನು ಬಂಧಿಸಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT