ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚರಂಡಿಗೆ ಲಾರಿ ತಪ್ಪಿದ ಅನಾಹುತ

Last Updated 5 ಜುಲೈ 2019, 19:41 IST
ಅಕ್ಷರ ಗಾತ್ರ

ದಾಬಸ್‌ಪೇಟೆ: ತ್ಯಾಮಗೊಂಡ್ಲು ಪಟ್ಟಣದಲ್ಲಿ ಕಾಂಕ್ರೀಟ್ ಮಿಕ್ಸ್ ಲಾರಿ ಚರಂಡಿಗೆ ಬಿದ್ದಿದೆ.ಬೇಗೂರು ಕಡೆಯಿಂದ ಬಂದ ಲಾರಿಯು ಶ್ರೀರಾಮ ಕಲ್ಯಾಣ ಮಂಟಪದ ಹತ್ತಿರ ಚರಂಡಿಗೆ ಜಾರಿ ಬಿದ್ದಿದೆ. ಪಕ್ಕದಲ್ಲಿಯೇ ದುರ್ಗಾಶ್ರೀ ಹೋಟೇಲ್ ಇದ್ದು, ಯಾವುದೇ ಅಪಾಯವಾಗಿಲ್ಲ. ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೂ ಹೆಚ್ಚಿನ ಅನಾಹುತ ಸಂಭವಿಸುತ್ತಿತ್ತು ಎನ್ನುತ್ತಾರೆ ಪ್ರತ್ಯಕ್ಷದರ್ಶಿಯೊಬ್ಬರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT