ಅಮೆರಿಕದ ಬಫಲೊ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ವೇಣು ಗೋವಿಂದರಾಜು, ಕೇಂದ್ರ ವಿಜ್ಞಾನ ಮತ್ತು ಎಂಜಿನಿಯರಿಂಗ್ ಸಂಶೋಧನಾ ಮಂಡಳಿಯ ಕಾರ್ಯದರ್ಶಿ ಡಾ.ಅಖಿಲೇಶ್ ಗುಪ್ತಾ, ಮಹೀಂದ್ರ ಆ್ಯಂಡ್ ಮಹೀಂದ್ರ ಕಂಪನಿಯ ಉಪಾಧ್ಯಕ್ಷ ಡಾ.ಶಂಕರ ವೇಣುಗೋಪಾಲ, ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಹಿರಿಯ ನಿರ್ದೇಶಕ ಡಾ.ರಂಜಿತ್ ಕೃಷ್ಣ, ಕೇಂದ್ರ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಜೀವ ವಿಜ್ಞಾನಗಳ ವಿಭಾಗದ ಪ್ರಧಾನ ನಿರ್ದೇಶಕ ಡಾ.ಉಪೇಂದ್ರಕುಮಾರ್ ಪಾಲ್ಗೊಂಡಿದ್ದರು.