‘ಎನ್ವಿರೋ ಕಂಟ್ರೋಲ್ ಅಸೋಸಿಯೇಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್’ನ ಗುತ್ತಿಗೆದಾರ ಸುರೇಂದ್ರ, ಎಸ್ಎಂಸಿ ಇನ್ಫಾಸ್ಟ್ರಕ್ಚರ್ ಕಂಪನಿಯ ಮೇಲ್ವಿಚಾರಕ ಭರತ್, ಎಂಜಿನಿಯರ್ ಕಾರ್ತಿಕ್, ಮೆಕಾನಿಕಲ್ ಎಂಜಿನಿಯರ್ ಗೌರವ್, ಜಲಮಂಡಳಿಯ ಸಹಾಯಕ ಎಂಜಿನಿಯರ್ಗಳಾದ ಮಹಮದ್ ಹನೀಫ್ ಮತ್ತು ಭಾಗ್ಯಲಕ್ಷ್ಮಿ ಎಂಬವರ ವಿರುದ್ಧ ಕರ್ತವ್ಯದಲ್ಲಿ ನಿರ್ಲಕ್ಷ್ಯ ಆರೋಪದಡಿ ಅಮೃತಹಳ್ಳಿ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿಕೊಂಡು, ಬಂಧಿಸಿದ್ದರು.