‘ಅತಿಥಿಗಳಾಗಿ ಸಚಿವರಾದ ಆರ್.ಅಶೋಕ, ವಿ.ಸುನೀಲ್ ಕುಮಾರ್, ಸಂಸ್ಕಾರ ಭಾರತಿ ಸಂಘಟನಾ ಕಾರ್ಯದರ್ಶಿ ಪ.ರಾ.ಕೃಷ್ಣಮೂರ್ತಿ, ದಿ ಪ್ರಿಂಟರ್ಸ್ ಮೈಸೂರು ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕ ಕೆ.ಎನ್.ಶಾಂತಕುಮಾರ್, ಯದುಗಿರಿ ಯತಿರಾಜ ರಾಮಾನುಜ ಜೀಯರ್ ಸ್ವಾಮೀಜಿ ಹಾಗೂ ವೀರೇಶಾನಂದ ಸ್ವಾಮೀಜಿ ಭಾಗವಹಿಸಲಿದ್ದಾರೆ’ ಎಂದುಬೆಂಗಳೂರು ಗಾಯನ ಸಮಾಜದ ಅಧ್ಯಕ್ಷ ಎಂ.ಆರ್.ವಿ.ಪ್ರಸಾದ್ ತಿಳಿಸಿದ್ದಾರೆ.