‘ಜಾನ್ಸನ್, ರಾಜ ಹಾಗೂ ಸತ್ಯವೇಲು ಬಂಧಿತರು. ಮುಂಜಾನೆ ಸಮಯದಲ್ಲಿ ಎಪಿಎಂಸಿ ಮಾರುಕಟ್ಟೆಗೆ ಬರುತ್ತಿದ್ದ ರೈತರು ಹಾಗೂ ವರ್ತಕರನ್ನು ಮಾರಕಾಸ್ತ್ರಗಳಿಂದ ಬೆದರಿಸುತ್ತಿದ್ದಆರೋಪಿಗಳು ಆಭರಣ ಹಾಗೂ ಹಣ ಲಪಟಾಯಿಸಿ ಪರಾರಿಯಾಗುತ್ತಿದ್ದರು. ಇವರ ಕೃತ್ಯಕ್ಕೆ ಸಹಕರಿಸಿದ್ದ ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದ್ದಾರೆ.