<p><strong>ಮಡಿಕೇರಿ: </strong>ಇಲ್ಲಿನ ಅಶೋಕಪುರದ ಶ್ರೀ ಗಣಪತಿ ಉತ್ಸವ ಸಮಿತಿ ಪ್ರತಿಷ್ಠಾಪಿಸಿದ್ದ ಗೌರಿ ಗಣೇಶ ಮೂರ್ತಿಯನ್ನು ಸೋಮವಾರ ರಾತ್ರಿ ಅದ್ದೂರಿಯಾಗಿ ಇಲ್ಲಿನ ಗೌರಿ ಕೆರೆಯಲ್ಲಿ ವಿಸರ್ಜಿಸಲಾಯಿತು.</p>.<p>ಇದಕ್ಕೂ ಮುನ್ನ ನಡೆದ ಗಣೇಶ ಹಾಗೂ ಸುಬ್ರಹ್ಮಣ್ಯಸ್ವಾಮಿಯ ಮೂರು ಲೋಕ ಪ್ರದಕ್ಷಿಣೆಯ ಕಥಾಪ್ರಸಂಗ ಗಮನ ಸೆಳೆಯಿತು. 17 ಅಡಿ ಎತ್ತರದ ಪ್ರಭಾವಳಿ, 20 ಅಡಿ ಎತ್ತರದ ತ್ರಿಶೂಲ ಆಕರ್ಷಣೆಯ ಕೇಂದ್ರ ಬಿಂದುಗಳಾಗಿದ್ದವು.</p>.<p>ನಂತರ ನಗರದ ರಾಜಬೀದಿಯಲ್ಲಿ ನಡೆದ ಶೋಭಾಯಾತ್ರೆಯಲ್ಲಿ ಜನರು ಕುಣಿದು ಕುಪ್ಪಳಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ಇಲ್ಲಿನ ಅಶೋಕಪುರದ ಶ್ರೀ ಗಣಪತಿ ಉತ್ಸವ ಸಮಿತಿ ಪ್ರತಿಷ್ಠಾಪಿಸಿದ್ದ ಗೌರಿ ಗಣೇಶ ಮೂರ್ತಿಯನ್ನು ಸೋಮವಾರ ರಾತ್ರಿ ಅದ್ದೂರಿಯಾಗಿ ಇಲ್ಲಿನ ಗೌರಿ ಕೆರೆಯಲ್ಲಿ ವಿಸರ್ಜಿಸಲಾಯಿತು.</p>.<p>ಇದಕ್ಕೂ ಮುನ್ನ ನಡೆದ ಗಣೇಶ ಹಾಗೂ ಸುಬ್ರಹ್ಮಣ್ಯಸ್ವಾಮಿಯ ಮೂರು ಲೋಕ ಪ್ರದಕ್ಷಿಣೆಯ ಕಥಾಪ್ರಸಂಗ ಗಮನ ಸೆಳೆಯಿತು. 17 ಅಡಿ ಎತ್ತರದ ಪ್ರಭಾವಳಿ, 20 ಅಡಿ ಎತ್ತರದ ತ್ರಿಶೂಲ ಆಕರ್ಷಣೆಯ ಕೇಂದ್ರ ಬಿಂದುಗಳಾಗಿದ್ದವು.</p>.<p>ನಂತರ ನಗರದ ರಾಜಬೀದಿಯಲ್ಲಿ ನಡೆದ ಶೋಭಾಯಾತ್ರೆಯಲ್ಲಿ ಜನರು ಕುಣಿದು ಕುಪ್ಪಳಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>