‘ಆರೋಪಿ ಪ್ರಶಾಂತ್, ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದ. ಕೆ.ಪಿ.ಅಗ್ರಹಾರ, ಬ್ಯಾಡರಹಳ್ಳಿ, ಬಸವೇಶ್ವರನಗರ, ವಿಜಯನಗರ, ಜ್ಞಾನಭಾರತಿ, ಜಗಜೀವನ್ರಾಮ್ ನಗರ, ಮಹಾಲಕ್ಷ್ಮಿ ಲೇಔಟ್ ಹಾಗೂ ಸುಬ್ರಹ್ಮಣ್ಯನಗರ ಠಾಣೆ ವ್ಯಾಪ್ತಿಗಳಲ್ಲೂ ಆರೋಪಿ ಕೃತ್ಯ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದೂ ಪೊಲೀಸರು ತಿಳಿಸಿದರು.