<p><strong>ಬೆಂಗಳೂರು</strong>: ‘ದೂರದರ್ಶನದಲ್ಲಿ ಉಪ ಮಹಾನಿರ್ದೇಶಕನಾಗಿ ಕಾರ್ಯ ನಿರ್ವಹಿಸುತ್ತಿರುವಾಗ, ‘ಮಾಹಿತಿ ಹಕ್ಕು ಕಾಯ್ದೆ ಅಡಿ ಮಾಹಿತಿ ನೀಡಲಿಲ್ಲ’ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಸ್ತವ ಅರಿಯಲು ನ್ಯಾಯಾಲಯದ ಆದೇಶಕ್ಕೆ ಕಾಯಬೇಕು’ ಎಂದು ಮಹೇಶ ಜೋಶಿ ಹೇಳಿದ್ದಾರೆ. </p><p>‘ಈ ಪ್ರಕರಣವು 2010ರಲ್ಲಿ ನಡೆದಿತ್ತು. ಕಾನೂನು ಸಲಹೆ ಮೇರೆಗೆ ಹಾಗೂ ನವದೆಹಲಿಯ ದೂರದರ್ಶನ ಮಹಾ ನಿರ್ದೇಶನಾಲಯದ ಸೂಚನೆ ಅನುಸಾರ ಕ್ರಮಗಳನ್ನು ಕೈಗೊಂಡಿದ್ದೇನೆ. ವಾಸ್ತವಿಕ ಮಾಹಿತಿ ಅರಿಯಬೇಕು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ದೂರದರ್ಶನದಲ್ಲಿ ಉಪ ಮಹಾನಿರ್ದೇಶಕನಾಗಿ ಕಾರ್ಯ ನಿರ್ವಹಿಸುತ್ತಿರುವಾಗ, ‘ಮಾಹಿತಿ ಹಕ್ಕು ಕಾಯ್ದೆ ಅಡಿ ಮಾಹಿತಿ ನೀಡಲಿಲ್ಲ’ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಸ್ತವ ಅರಿಯಲು ನ್ಯಾಯಾಲಯದ ಆದೇಶಕ್ಕೆ ಕಾಯಬೇಕು’ ಎಂದು ಮಹೇಶ ಜೋಶಿ ಹೇಳಿದ್ದಾರೆ. </p><p>‘ಈ ಪ್ರಕರಣವು 2010ರಲ್ಲಿ ನಡೆದಿತ್ತು. ಕಾನೂನು ಸಲಹೆ ಮೇರೆಗೆ ಹಾಗೂ ನವದೆಹಲಿಯ ದೂರದರ್ಶನ ಮಹಾ ನಿರ್ದೇಶನಾಲಯದ ಸೂಚನೆ ಅನುಸಾರ ಕ್ರಮಗಳನ್ನು ಕೈಗೊಂಡಿದ್ದೇನೆ. ವಾಸ್ತವಿಕ ಮಾಹಿತಿ ಅರಿಯಬೇಕು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>