ಯಲಹಂಕದ ರಸ್ತೆಗಳ ಸುಧಾರಣೆಗೆ ಈಗಾಗಲೇ ಕ್ರಮ ಕೈಗೊಂಡಿದ್ದರೂ ರಸ್ತೆಗಳ ದುರಸ್ತಿ ಅಗತ್ಯವಿದೆ. ಮಾಹೆಥಾನ್-2027ರ ವೇಳೆಗೆ ಎಲ್ಲಾ ರಸ್ತೆಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುತ್ತೇನೆ
ಎಸ್.ಆರ್.ವಿಶ್ವನಾಥ್, ಶಾಸಕ, ಯಲಹಂಕ
‘ಮಾಹೆ ಬೆಂಗಳೂರು ಮ್ಯಾರಾಥಾನ್’ ನಲ್ಲಿ ಮಕ್ಕಳ ಓಟದ ಸಡಗರ.
ಪ್ರಜಾವಾಣಿ ಚಿತ್ರ:ರಂಜು ಪಿ