'ಕೊರಳಿಗೆ ಗಡಿಯಾರ ಧರಿಸಿದ್ದ ಅರುಣ್, ಏಕಾಏಕಿ ನೋಟುಗಳನ್ನು ಎರಚಿದ್ದು ಏಕೆ ಎಂಬ ಪ್ರಶ್ನೆ ಮೂಡಿತು. ಸ್ಥಳೀಯರು ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಯೂಟ್ಯೂಬ್ ಚಾನೆಲ್ವೊಂದರ ಕಚೇರಿಯಲ್ಲಿದ್ದ ಆರೋಪಿ ಅರುಣ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.