ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಲಾಂ’ ಹೇಳಲು ಬೆದರಿಸಿದ್ದ ರೌಡಿಯನ್ನೇ ಕೊಂದ

* ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ * ಗಾರೆ ಕೆಲಸಗಾರ ಜಾಫರ್‌ ಬಂಧನ
Last Updated 16 ಮೇ 2020, 19:00 IST
ಅಕ್ಷರ ಗಾತ್ರ

ಬೆಂಗಳೂರು: ‘ಸಲಾಂ’ ಹೇಳುವಂತೆ ಬೆದರಿಸಿ ಕಪಾಳಕ್ಕೆ ಹೊಡೆದ ಎಂಬ ಕಾರಣಕ್ಕೆ ರೌಡಿ ಮುಜಾಹಿದ್ದೀನ್ ಅಲಿಯಾಸ್ ಮುಜಾ (43) ಎಂಬಾತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಈ ಸಂಬಂಧ ಆರೋಪಿ ಜಾಫರ್ (26) ಎಂಬಾತನನ್ನು ಬಂಧಿಸಲಾಗಿದೆ.

‘ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿ ಶಂಪೂರ ಬಳಿಯ ಸಮೋಸ ಮಳಿಗೆ ಎದುರು ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ಆರೋಪಿಯನ್ನು ಗಾರೆ ಕೆಲಸಗಾರ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT