‘ಅಲ್ಯೂಮಿನಿಯಂ ಕಾರ್ಖಾನೆ ಆರಂಭಿಸಿದ್ದ ಮದನ್ಕುಮಾರ್, ಆರ್ಥಿಕವಾಗಿ ಬೆಳೆದಿದ್ದ. ಆದರೆ, ಇತ್ತೀಚೆಗೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಕಾರ್ಖಾನೆ ವಸ್ತುಗಳು ಬೆಂಕಿಯಿಂದ ಸುಟ್ಟು ಹೋಗಿದ್ದವು. ಇದರಿಂದಾಗಿ ಮದನ್, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ. ವಿಮೆ ಕಂಪನಿಯಿಂದಲೂ ಹೆಚ್ಚು ಹಣ ಬಂದಿರಲಿಲ್ಲ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.