‘ಕಲ್ಲಡ್ಕ ಪ್ರಭಾಕರ್ ಭಟ್ ನಡೆಸುವಶಾಲೆಯಲ್ಲಿಬಾಬ್ರಿ ಮಸೀದಿ ಕೆಡವುವ ನಾಟಕಪ್ರದರ್ಶನ ನಡೆದಿತ್ತು. ಅದರೆ ಯಾರ ಮೇಲೆಯೂ ಪ್ರಕರಣ ದಾಖಲಾಗಲಿಲ್ಲ.ಗೋಲಿಬಾರ್ ಮಾಡಿದರೆ ಮುಸ್ಲಿಮರಸಂಖ್ಯೆ ಕಡಿಮೆ ಆಗುತ್ತದೆ ಎಂದು ಮತ್ತೊಬ್ಬರು ಹೇಳಿದರು. ಆಗಲೂ ಪ್ರಕರಣ ದಾಖಲಾಗಲಿಲ್ಲ. ಬೀದರ್ ಶಾಲೆಯಲ್ಲಿ ಮಾತ್ರ ಶಿಕ್ಷಕಿಯನ್ನು ಬಂಧಿಸಿದರು. ಇದು ಅರಾಜಕತೆ ಅಲ್ಲದೆ ಇನ್ನೇನು’ ಎಂದುಪ್ರಶ್ನಿಸಿದರು.