‘ಒಂದು ಕಡೆ ಯಡಿಯೂರಪ್ಪ ಗುಂಡು ಹಾರಿಸಬೇಡಿ ಅಂತ ಹೇಳಿದ್ದೇನೆ ಅಂತಾರೆ. ಅವರ ಆದೇಶ ಇದ್ರೂ ಪೊಲೀಸರು ಗುಂಡು ಹಾರಿಸ್ತಾರೆ ಅಂದ್ರೆ ಏನು? ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅವರ ಆದೇಶಕ್ಕೆ ಪೊಲೀಸರು ಕಿಮ್ಮತ್ತು ಕೊಡ್ತಿಲ್ಲ. ಯಡಿಯೂರಪ್ಪ ಸುಳ್ಳು ಹೇಳುತ್ತಿರಬೇಕು ಅಥವಾ ಅವರ ಮಾತನ್ನು ಪೊಲೀಸರು ಕೇಳುತ್ತಿಲ್ಲ ಎನ್ನಬೇಕು,’ಎಂದರು.