ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೇಳವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಆನ್ಲೈನ್ ಮಾವು ಖರೀದಿ ಪೋರ್ಟಲ್ ಹಾಗೂ ವಿಶೇಷ ಅಂಚೆ ಲಕೋಟೆಯನ್ನು ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಬಿಡುಗಡೆ ಮಾಡಲಿದ್ದು, ಮಾವು ಮಳಿಗೆ ಹಾಗೂ ಕರ್ಸಿರಿ (karsiri) ಬ್ರ್ಯಾಂಡ್ನ್ನು ತೋಟಗಾರಿಕೆ ಸಚಿವ ಎಂ.ಸಿ.ಮನಗುಳಿ ಉದ್ಘಾಟಿಸಲಿದ್ದಾರೆ’ ಎಂದರು.