‘ಆಲ್ರೌಂಡರ್ಗಳಾದ ಸತೀಶ್, ಇನ್ಸ್ಟಾಗ್ರಾಂ ಆ್ಯಪ್ನಲ್ಲಿ ಖಾತೆ ಹೊಂದಿದ್ದಾರೆ. ಅವರಿಗೆ ಜ.3ರಂದು ಸಂದೇಶ ಕಳುಹಿಸಿದ್ದ ಆರೋಪಿ, ‘ಟಿಎನ್ಪಿಎಲ್ ಪಂದ್ಯಾವಳಿ ಸಂದರ್ಭದಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡುತ್ತೇನೆ. ನೀವೂ ಭಾಗಿಯಾಗಬೇಕು. ಅದಕ್ಕಾಗಿ ₹ 40 ಲಕ್ಷ ನೀಡುತ್ತೇನೆ’ ಎಂದಿದ್ದ. ಅದಕ್ಕೆ ಒಪ್ಪದ ಸತೀಶ್, ಬಿಸಿಸಿಐ ಭ್ರಷ್ಟಾಚಾರ ನಿಗ್ರಹ ಘಟಕಕ್ಕೆ ಇತ್ತೀಚೆಗಷ್ಟೇ ದೂರು ನೀಡಿದ್ದರು’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.