‘ಪತ್ನಿ ಮೇಲೆ ಸಿಟ್ಟಾದ ಗಜೇಂದ್ರ, ಇಬ್ಬರೂ ಮಕ್ಕಳನ್ನು ಕರೆದುಕೊಂಡು ಚಿತ್ತೂರಿಗೆ ಹೋಗಿದ್ದ. ಪತ್ನಿ ನಗರದಲ್ಲೇ ಉಳಿದುಕೊಂಡಿದ್ದರು. ಏ. 23ರಂದು ನಸುಕಿನಲ್ಲಿ ನಗರಕ್ಕೆ ಬಂದಿದ್ದ ಆರೋಪಿ, ಪತ್ನಿ ಇದ್ದ ಮನೆಗೆ ಬಂದು ಬಾಗಿಲು ಬಡಿದಿದ್ದ. ಗಾಬರಿಗೊಂಡಿದ್ದ ಪತ್ನಿ, ಪೋಷಕರಿಗೆ ವಿಷಯ ತಿಳಿಸಿದ್ದಳು. ಅವರು ಸ್ಥಳಕ್ಕೆ ಬರುವಷ್ಟರಲ್ಲಿ ಬಾಗಿಲಿನ ಬೀಗ ಮುರಿದು ಒಳನುಗ್ಗಿದ್ದ ಆರೋಪಿ, ಒಳಗಿನಿಂದ ಲಾಕ್ ಮಾಡಿಕೊಂಡಿದ್ದ. ನಂತರ, ಪತ್ನಿಯನ್ನು ಉಸಿರುಗಟ್ಟಿಸಿ ಕೊಂದಿದ್ದ’