ಇದೇ ಉದ್ಯಾನದಲ್ಲಿ ನಿರ್ಮಾಣಗೊಂಡಿರುವ ‘ಶಿವಕುಮಾರ ಸ್ವಾಮೀಜಿ’ ಒಳಾಂಗಣ ಬ್ಯಾಡ್ಮಿಂಟನ್ ಕ್ರೀಡಾಂಗಣವನ್ನು ಆ.9 ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟನೆ ಮಾಡಲಿದ್ದಾರೆ. ಕ್ರಿಯೇಟಿವ್ ಸ್ಪೋರ್ಟ್ಸ್ ಅಕಾಡೆಮಿ, ಪ್ರೀಮಿಯರ್ ಲೀಗ್ ಅಕಾಡೆಮಿ ಸಹಯೋಗದಲ್ಲಿ ‘ಮೇಯರ್ ಕಪ್’ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನುಆ.9ರಿಂದ 12ರವರೆಗೆಇದೇ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದೆ ಎಂದು ಅವರು ತಿಳಿಸಿದರು.