<p><strong>ಬೆಂಗಳೂರು</strong>: ಇದೇ ಫೆಬ್ರುವರಿ 15ರ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ.</p><p>ಈ ಕುರಿತು ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.</p><p>ಭಾನುವಾರ ಮಹಾ ಶಿವರಾತ್ರಿ ಆಚರಿಸಲ್ಪಡುವುದರಿಂದ ಆ ದಿನವಿಡಿ ಜಿಬಿಎ ವ್ಯಾಪ್ತಿಯ ಎಲ್ಲಿಯೂ ಪ್ರಾಣಿ ವಧೆ, ಮಾಂಸ ಮಾರಾಟ ಮಾಡಲು ಯಾವುದೇ ಅವಕಾಶ ಇರುವುದಿಲ್ಲ. ಅಲ್ಲದೇ ಸೂಪರ್ ಮಾರ್ಕೆಟ್, ಇನ್ನೀತರ ಮಳಿಗೆಗಳಲ್ಲಿಯೂ ಮಾಂಸ ಮಾರಾಟಕ್ಕೆ ಆಸ್ಪದ ಇಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.</p><p>ಒಂದು ವೇಳೆ ಆದೇಶ ಉಲ್ಲಂಘಿಸಿ ಮಾಂಸ ಮಾರಾಟ, ಪ್ರಾಣಿ ವಧೆ ಮಾಡಿದರೆ ನಿಯಮಾನುಸಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಈ ಕುರಿರು ಎಕ್ಸ್ನಲ್ಲಿ ಜಿಬಿಎ ಪೋಸ್ಟ್ ಮಾಡಿದೆ.</p>.ಶ್ರಮಕ್ಕೆ ಫಲ ಸಿಗುತ್ತದೆ, ಶಿವರಾತ್ರಿ ಬಳಿಕ ಶುಭವಾಗಲಿದೆ: ಡಿ.ಕೆ. ಶಿವಕುಮಾರ್.ಚಾಮರಾಜನಗರ| ಶಿವರಾತ್ರಿ ಜಾತ್ರೆ: ಪಾದಯಾತ್ರಿಗಳ ಸುರಕ್ಷತೆಗೆ ಒತ್ತು- ಎಸ್ಪಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಇದೇ ಫೆಬ್ರುವರಿ 15ರ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ.</p><p>ಈ ಕುರಿತು ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.</p><p>ಭಾನುವಾರ ಮಹಾ ಶಿವರಾತ್ರಿ ಆಚರಿಸಲ್ಪಡುವುದರಿಂದ ಆ ದಿನವಿಡಿ ಜಿಬಿಎ ವ್ಯಾಪ್ತಿಯ ಎಲ್ಲಿಯೂ ಪ್ರಾಣಿ ವಧೆ, ಮಾಂಸ ಮಾರಾಟ ಮಾಡಲು ಯಾವುದೇ ಅವಕಾಶ ಇರುವುದಿಲ್ಲ. ಅಲ್ಲದೇ ಸೂಪರ್ ಮಾರ್ಕೆಟ್, ಇನ್ನೀತರ ಮಳಿಗೆಗಳಲ್ಲಿಯೂ ಮಾಂಸ ಮಾರಾಟಕ್ಕೆ ಆಸ್ಪದ ಇಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.</p><p>ಒಂದು ವೇಳೆ ಆದೇಶ ಉಲ್ಲಂಘಿಸಿ ಮಾಂಸ ಮಾರಾಟ, ಪ್ರಾಣಿ ವಧೆ ಮಾಡಿದರೆ ನಿಯಮಾನುಸಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಈ ಕುರಿರು ಎಕ್ಸ್ನಲ್ಲಿ ಜಿಬಿಎ ಪೋಸ್ಟ್ ಮಾಡಿದೆ.</p>.ಶ್ರಮಕ್ಕೆ ಫಲ ಸಿಗುತ್ತದೆ, ಶಿವರಾತ್ರಿ ಬಳಿಕ ಶುಭವಾಗಲಿದೆ: ಡಿ.ಕೆ. ಶಿವಕುಮಾರ್.ಚಾಮರಾಜನಗರ| ಶಿವರಾತ್ರಿ ಜಾತ್ರೆ: ಪಾದಯಾತ್ರಿಗಳ ಸುರಕ್ಷತೆಗೆ ಒತ್ತು- ಎಸ್ಪಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>