‘ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ ದೂರುದಾರರು, ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತ ಪ್ರವಾಸಕ್ಕೆಂದು ಮಡಿಕೇರಿಗೆ ನ. 3ರಂದು ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದ್ದನ್ನು ತಿಳಿದುಕೊಂಡ ಆರೋಪಿ, ರಾತ್ರಿ ವೇಳೆ ಬೀಗ ಮುರಿದು ಒಳನುಗ್ಗಿದ್ದ. ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿ ಕದ್ದುಕೊಂಡು ಪರಾರಿಯಾಗಿದ್ದ.’