ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಗ್ರೇಟರ್ ಬೆಂಗಳೂರು: ಭೂಸ್ವಾಧೀನಕ್ಕೆ ವಿರೋಧ

ಟೌನ್‌ಶಿಪ್‌ ಯೋಜನೆಗೆ ವಿರೋಧ; ಭೂ ಸ್ವಾಧೀನದ ವಿರುದ್ಧ ಪಾದಯಾತ್ರೆಗೆ ನಿರ್ಧಾರ
Published : 12 ಮಾರ್ಚ್ 2025, 0:15 IST
Last Updated : 12 ಮಾರ್ಚ್ 2025, 0:15 IST
ಫಾಲೋ ಮಾಡಿ
Comments
ಸಭೆಯಲ್ಲಿ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು
ಸಭೆಯಲ್ಲಿ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು
ಸಭೆಯಲ್ಲಿ ಜಿಬಿಡಿಎ ಭೂ ಸ್ವಾಧೀನ ವಿರುದ್ಧದ ಹೋರಾಟಕ್ಕೆ ಕೈ ಎತ್ತಿ ಬೆಂಬಲ ಸೂಚಿಸಿದ ಗ್ರಾಮಸ್ಥರು
ಸಭೆಯಲ್ಲಿ ಜಿಬಿಡಿಎ ಭೂ ಸ್ವಾಧೀನ ವಿರುದ್ಧದ ಹೋರಾಟಕ್ಕೆ ಕೈ ಎತ್ತಿ ಬೆಂಬಲ ಸೂಚಿಸಿದ ಗ್ರಾಮಸ್ಥರು
ನಮ್ಮ ಹೋರಾಟದ ದಿಕ್ಕು ತಪ್ಪಿಸಲು ರೈತರನ್ನು ಎತ್ತಿ ಕಟ್ಟುವ ಕೆಲಸವನ್ನು ವ್ಯವಸ್ಥಿತವಾಗಿ ಮಾಡುತ್ತಾರೆ. ಅದರ ಬಗ್ಗೆ ಎಚ್ವರಿಕೆ ವಹಿಸೋಣ. ಮೋಸ ಮಾಡುವವರನ್ನು ಹಿಮ್ಮೆಟ್ಟಿಸೋಣ. ಹೋರಾಟಕ್ಕೆ ಇಡೀ ಬಿಡದಿ ಹೋಬಳಿಯ ಜನ ಕೈ ಜೋಡಿಸಬೇಕು
–ಇಟ್ಟಮಡು ಗೋಪಾಲ್ ಅಧ್ಯಕ್ಷ ಜಿಲ್ಲಾ ಕೃಷಿಕ ಸಮಾಜ
ಹೋರಾಟದಲ್ಲಿ ಒಗ್ಗಟ್ಟಿದ್ದರಷ್ಟೆ ನಮ್ಮ ಭೂಮಿ ಉಳಿಯುತ್ತದೆ. ನಮ್ಮ ನಡುವೆ ಒಡಕುಂಟಾದರೆ ಭೂಮಿ ಕೈ ತಪ್ಪಲಿದೆ. ಕಡೆಗೆ ನಾವು ಬೀದಿ ಪಾಲಾಗಲಿದ್ದೇವೆ. ಡಾ. ಬಿ.ಆರ್. ಅಂಬೇಡ್ಕರ್ ತೋರಿಸಿರುವ ಹಾದಿಯಲ್ಲಿ ಹೋರಾಡಿ ಭೂಮಿ ಉಳಿಸಿಕೊಳ್ಳೋಣ
–ಎಚ್‌.ಸಿ. ಆನಂದ ಹೊಸೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT