ನಗರದ 1.20 ಎಕರೆ ಜಮೀನನ್ನು ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರಿಸುವುದು, ಸರ್ಕಾರಿ ಜಾಗದಲ್ಲಿ ನಿರ್ಮಾಣವಾಗಿರುವ ಬಾರ್, ಲಾಡ್ಜ್ಗಳ ತೆರವು, ಕೆಂಗಲ್ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ತಡೆ, ಪರಿಶಿಷ್ಟರಿಗೆ ಸ್ಮಶಾನ, ಆದಿ ಜಾಂಬವ ಮಠದ ಜಾಗ ಒತ್ತುವರಿ ತೆರವುಗಳ ಬಗ್ಗೆ ಪ್ರಸ್ತಾಪಿಸಲಾಯಿತು.