‘ಬಿಜೆಪಿ ಅಧಿಕಾರದಲ್ಲಿರುವ ಗುಜರಾತ್, ಮಧ್ಯಪ್ರದೇಶ ರಾಜ್ಯದಲ್ಲಿ ಜಾತಿ ಸಂಘರ್ಷ ಹೆಚ್ಚಿದೆ. ಆ ರಾಜ್ಯಗಳಲ್ಲಿ ಬಡವರು, ರೈತರು, ದಲಿತರು, ಅಲ್ಪಸಂಖ್ಯಾತರು ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ದಲಿತರ ಹತ್ಯೆ ನಡೆಯುತ್ತಿದ್ದರೂ ರಕ್ಷಣೆ ನೀಡುವಲ್ಲಿ ಕೇಂದ್ರ ವಿಫಲವಾಗಿದೆ. ಕೋಮುಗಲಭೆ ಸೃಷ್ಟಿಸುವುದರಲ್ಲಿ ಬಿಜೆಪಿ ಮೊದಲ ಸ್ಥಾನದಲ್ಲಿದೆ’ ಎಂದು ಟೀಕಿಸಿದರು.