‘ಮನೆಯನ್ನು ಪರಿಶೀಲಿಸಿದಾಗ ಮತ್ತೊಂದು ಕೋಣೆಯಲ್ಲಿ ಶ್ರೀಲಕ್ಷ್ಮಿ ಇದ್ದರು. ಆದರೆ, ಅವರು ನಡೆಯುವ ಸ್ಥಿತಿಯಲ್ಲಿ ಇರಲಿಲ್ಲ. ಬಳಿಕ ಅವರು ಮಾನಸಿಕ ಅಸ್ವಸ್ಥರೆಂದು ತಿಳಿದು ಬಂತು. ಅವರಿಗೆ ಮನೆಯಲ್ಲಿ ಇಬ್ಬರೂ ಮೃತಪಟ್ಟಿರುವ ಅರಿವೂ ಇಲ್ಲ. ಅವರನ್ನು ಸದ್ಯ ರಕ್ಷಿಸಲಾಗಿದೆ. ಆರ್ಯಾಂಬ ಹಾಗೂ ಹರೀಶ್ ಸೋಮವಾರ ಮೃತಪಟ್ಟಿರಬಹುದು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.