‘ಎಷ್ಟೇ ಚಿಕಿತ್ಸೆ ಕೊಡಿಸಿದರೂ ಮಗನ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿಲ್ಲ. ಮನೆಯಲ್ಲಿ ಗೋಡೆಗಳ ಮುಂದೆ ಮಾತನಾಡುತ್ತ ಕೂರುವ ಆತ, ರಾತ್ರಿ ವೇಳೆ ಮನೆಯಿಂದ ಹೊರಗೆ ಹೋಗಿ ಬೀದಿ ನಾಯಿಗಳ ಜೊತೆ ಆಟವಾಡುತ್ತಾನೆ. ಹೀಗಾಗಿ, ದಿಕ್ಕು ತೋಚದ ಸ್ಥಿತಿಯಲ್ಲಿದ್ದೇವೆ’ ಎಂದು ಪೋಷಕರು ಹೇಳಿಕೆ ಕೊಟ್ಟಿದ್ದಾಗಿ ಜ್ಞಾನಭಾರತಿ ಪೊಲೀಸರು ತಿಳಿಸಿದರು.