ಜ್ಞಾನಭಾರತಿ ಮೆಟ್ರೊ ನಿಲ್ದಾಣದಿಂದ ಉಲ್ಲಾಳು ಉಪನಗರ, ಜಾಲಹಳ್ಳಿ ಮೆಟ್ರೊ ನಿಲ್ದಾಣದಿಂದ ಟಿವಿಎಸ್ ಕ್ರಾಸ್ ಮಾರ್ಗದಲ್ಲಿ ಪೀಣ್ಯ 2ನೇ ಹಂತ, ನಾಗಸಂದ್ರ ಮೆಟ್ರೊ ನಿಲ್ದಾಣದಿಂದ ದಾಸರಹಳ್ಳಿ ಚಿಕ್ಕಬಾಣಾವರ, ಜಯನಗರ ಮೆಟ್ರೊ ನಿಲ್ದಾಣದಿಂದ ಜಯನಗರ 5ನೇ ಬ್ಲಾಕ್, ಪುಟ್ಟೇನಹಳ್ಳಿ, ಕೊತ್ತನೂರು ದಿಣ್ಣೆ ಮಾರ್ಗದಲ್ಲಿ ಜಂಬುಸವಾರಿ ದಿಣ್ಣೆ, ರೇಷ್ಮೆ ಸಂಸ್ಥೆ ಮೆಟ್ರೊ ನಿಲ್ದಾಣದಿಂದ ಅಗರ ಗೇಟ್ ಮತ್ತು ಉದಯಪಾಳ್ಯ ಮಾರ್ಗದಲ್ಲಿ ಕಗ್ಗಲಿಪುರಕ್ಕೆ ಫೀಡರ್ ಬಸ್ಗಳ ಕಾರ್ಯಾಚರಣೆಯನ್ನು ತಡರಾತ್ರಿ ತನಕ ವಿಸ್ತರಿಸಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.