‘ಬಿಎಂಆರ್ಸಿಎಲ್ ಮುಖ್ಯ ಎಂಜಿನಿಯರ್ ಸಿ.ಎಂ. ರಂಗನಾಥ್, ಉಪ ಮುಖ್ಯ ಎಂಜಿನಿಯರ್ ಡಿ. ವೆಂಕಟೇಶ್ ಶೆಟ್ಟಿ, ಕಾರ್ಯನಿರ್ವಾಹಕ ಮುಖ್ಯ ಎಂಜಿನಿಯರ್ ಮಹೇಶ್, ಸೆಕ್ಷನ್ ಎಂಜಿನಿಯರ್ ಜಾಫರ್ ಸಾದಿಕ್, ಸಹಾಯಕ ಎಂಜಿನಿಯರ್ ಜೀವನ್ಕುಮಾರ್ ಹಾಗೂ ನಾಗಾರ್ಜುನ್ ಕನ್ಸ್ಟ್ರಕ್ಷನ್ನ (ಎನ್ಸಿಸಿ) ಯೋಜನಾ ವ್ಯವಸ್ಥಾಪಕ ವಿಕಾಸ್ಕುಮಾರ್ ಸಿಂಗ್, ಹಿರಿಯ ಯೋಜನಾ ವ್ಯವಸ್ಥಾಪಕ ಎ. ಮಾತಯ್ಯ, ಸಹಾಯಕ ಎಂಜಿನಿಯರ್ ಪ್ರಭಾಕರ್ ಮಾಳಿ, ಸುರಕ್ಷತಾ ಮೇಲ್ವಿಚಾರಕ ಭರತೇಶ್ ಸತ್ತಿಗೇರಿ ಹಾಗೂ ಮೇಲ್ವಿಚಾರಕ ಕೆ. ಲಕ್ಷ್ಮಿಪತಿ ರಾಜು ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ’ ಎಂದು ಪೊಲೀಸರು ಹೇಳಿದರು.