<p><strong>ಬೆಂಗಳೂರು</strong>: ಸೇನೆ ಮತ್ತು ಪೊಲೀಸ್ ಇಲಾಖೆಗೆ ಸೇರಲು ಇಚ್ಛಿಸುವಗ್ರಾಮೀಣ ಹಾಗೂ ನಗರ ಭಾಗದ ವಿದ್ಯಾರ್ಥಿಗಳಿಗೆ ಸೇನಾ ತರಬೇತಿ ಕೇಂದ್ರದ ಮೂಲಕ ತರಬೇತಿ ನೀಡಲು ಭಾರತ್ ರಕ್ಷಕ್ ಫೌಂಡೇಷನ್ ಮುಂದಾಗಿದೆ.</p>.<p>‘ಮೊದಲು ಭಾರತಕ್ಕಾಗಿ ನಾವು–ನಂತರ ಭಾರತ ನಮಗಾಗಿ’ ಎನ್ನುವ ಪರಿಕಲ್ಪನೆಯಡಿ ಈ ಪ್ರತಿಷ್ಠಾನ ಸ್ಥಾಪನೆಯಾಗಿದೆ. ಗ್ರಾಮೀಣ ಪ್ರದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಸೇನೆಗೆ ಸೇರಲು ಸೂಕ್ತ ಸೈನಿಕ ತರಬೇತಿ ನೀಡುವ ಉದ್ದೇಶ ಹೊಂದಿದ್ದೇವೆ’ ಎಂದುಸಂಸ್ಥೆಯಜಂಟಿ ಕಾರ್ಯದರ್ಶಿ ಬ್ರಿಗೇಡಿಯರ್ ರವಿ ಮುನಿಸ್ವಾಮಿ ತಿಳಿಸಿದರು.</p>.<p>ಅಧ್ಯಕ್ಷ ಮೇಜರ್ ಎನ್.ರಘುರಾಮ್ ರೆಡ್ಡಿ,‘ಬಡ ಮಕ್ಕಳಿಗೆ ಕೌಶಲ ಅಭಿವೃದ್ಧಿಗೆ ಆದ್ಯತೆ ನೀಡುವ ಜತೆಗೆ ಸೇನೆಯಲ್ಲಿ ಕೆಲಸ ಸಿಕ್ಕದಿದ್ದರೆ, ಕಾರ್ಖಾನೆಗಳಲ್ಲಿ ಕೆಲಸ ಕೊಡಿಸುವ ಬಗ್ಗೆಯೂ ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದರು.</p>.<p>ವಿಳಾಸ:ಭಾರತ್ ರಕ್ಷಕ್ ಫೌಂಡೇಷನ್, ಚಾಮುಂಡಿ ಬಡಾವಣೆ, ವಿದ್ಯಾರಣ್ಯಪುರ.</p>.<p>ಸಂಪರ್ಕ:9449888085</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸೇನೆ ಮತ್ತು ಪೊಲೀಸ್ ಇಲಾಖೆಗೆ ಸೇರಲು ಇಚ್ಛಿಸುವಗ್ರಾಮೀಣ ಹಾಗೂ ನಗರ ಭಾಗದ ವಿದ್ಯಾರ್ಥಿಗಳಿಗೆ ಸೇನಾ ತರಬೇತಿ ಕೇಂದ್ರದ ಮೂಲಕ ತರಬೇತಿ ನೀಡಲು ಭಾರತ್ ರಕ್ಷಕ್ ಫೌಂಡೇಷನ್ ಮುಂದಾಗಿದೆ.</p>.<p>‘ಮೊದಲು ಭಾರತಕ್ಕಾಗಿ ನಾವು–ನಂತರ ಭಾರತ ನಮಗಾಗಿ’ ಎನ್ನುವ ಪರಿಕಲ್ಪನೆಯಡಿ ಈ ಪ್ರತಿಷ್ಠಾನ ಸ್ಥಾಪನೆಯಾಗಿದೆ. ಗ್ರಾಮೀಣ ಪ್ರದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಸೇನೆಗೆ ಸೇರಲು ಸೂಕ್ತ ಸೈನಿಕ ತರಬೇತಿ ನೀಡುವ ಉದ್ದೇಶ ಹೊಂದಿದ್ದೇವೆ’ ಎಂದುಸಂಸ್ಥೆಯಜಂಟಿ ಕಾರ್ಯದರ್ಶಿ ಬ್ರಿಗೇಡಿಯರ್ ರವಿ ಮುನಿಸ್ವಾಮಿ ತಿಳಿಸಿದರು.</p>.<p>ಅಧ್ಯಕ್ಷ ಮೇಜರ್ ಎನ್.ರಘುರಾಮ್ ರೆಡ್ಡಿ,‘ಬಡ ಮಕ್ಕಳಿಗೆ ಕೌಶಲ ಅಭಿವೃದ್ಧಿಗೆ ಆದ್ಯತೆ ನೀಡುವ ಜತೆಗೆ ಸೇನೆಯಲ್ಲಿ ಕೆಲಸ ಸಿಕ್ಕದಿದ್ದರೆ, ಕಾರ್ಖಾನೆಗಳಲ್ಲಿ ಕೆಲಸ ಕೊಡಿಸುವ ಬಗ್ಗೆಯೂ ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದರು.</p>.<p>ವಿಳಾಸ:ಭಾರತ್ ರಕ್ಷಕ್ ಫೌಂಡೇಷನ್, ಚಾಮುಂಡಿ ಬಡಾವಣೆ, ವಿದ್ಯಾರಣ್ಯಪುರ.</p>.<p>ಸಂಪರ್ಕ:9449888085</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>