‘ಹಾಲು ಸಹಕಾರ ಸಂಘಗಳ ಸಿಬ್ಬಂದಿಗೆ ಕನಿಷ್ಠ ವೇತನ, ಪಿಎಫ್, ಭತ್ಯೆ, ನಿವೃತ್ತಿ ವೇತನ ಸೌಲಭ್ಯಗಳನ್ನು ನೀಡಬೇಕು. ಉತ್ತರ ಕರ್ನಾಟಕದಲ್ಲಿ ಹಾಲು ಉತ್ಪನ್ನಗಳ ತಯಾರಿಕಾ ಘಟಕ ಸ್ಥಾಪಿಸಬೇಕು. ಈ ಎಲ್ಲ ಬೇಡಿಕೆಗಳನ್ನು15 ದಿನಗಳಲ್ಲಿ ಈಡೇರಿಸದಿದ್ದರೆ, ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ಮುಂದೆ ಧರಣಿ ನಡೆಸಲಾಗುವುದು’ ಎಂದೂ ಎಚ್ಚರಿಸಿದರು.