‘ಬೈರತಿ ಅವರ ಕಾರು ಹಾಗೂ ಶಿವು ಅವರ ಬೈಕ್ ನಡುವೆ ಅಪಘಾತ. ಅದರಿಂದ ಕೋಪಗೊಂಡ ಶಿವು, ಶಾಸಕರ ಕಾರಿನ ಚಾಲಕನನ್ನು ಪ್ರಶ್ನಿಸಿದ್ದ. ಅದೇ ವೇಳೆಯೇ ಮಾತಿಗೆ ಮಾತು ಬೆಳೆದಿತ್ತು. ಕಾರಿನಿಂದ ಇಳಿದ ಶಾಸಕ ಜೊತೆಯೂ ವಾಗ್ವಾದ ನಡೆಸಿದ್ದ ಶಿವು. ಇದೇ ವೇಳೆಯೇ ಹಲ್ಲೆಗೆ ಯತ್ನಿಸಿದ್ದ. ಶಿವುನನ್ನು ಹಿಡಿದಗನ್ ಮ್ಯಾನ್ ಪೊಲೀಸರಿಗೆ ಒಪ್ಪಿಸಿದ್ದಾನೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.