ರೈಲ್ವೆ ಕಾಮಗಾರಿ ನಿರ್ಮಾಣ ಘಟಕದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆರ್.ವಳುತಿ, ಬಿಬಿಎಂಪಿ ರಸ್ತೆ, ಮೂಲಸೌಕರ್ಯ ಯಲಹಂಕ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೆಂಪೇಗೌಡ, ಕಾಂಗ್ರೆಸ್ ಮುಖಂಡರಾದ ಎಂ.ಜಯಗೋಪಾಲಗೌಡ, ಎನ್.ಎನ್.ಶ್ರೀನಿವಾಸಯ್ಯ, ಎಚ್.ಎ.ಶಿವಕುಮಾರ್, ಪಳನಿ ವೆಂಕಟೇಶ್, ಟಿ.ವೆಂಕಟರಾಮರೆಡ್ಡಿ ಇದ್ದರು.