ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ‘ಯುವ ಸಮೂಹದ ಪರವಾಗಿ ನ್ಯಾಯ ಕೇಳಿ ಉದ್ಯೋಗಸೌಧದ ಮುಂಭಾಗದಲ್ಲಿ ಕುಳಿತಿದ್ದ ನನ್ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆಯೋಗದಿಂದ ಸಮರ್ಪಕವಾಗಿ ಉತ್ತರ ಕೊಡಲು ಯಾರೂ ಬರಲಿಲ್ಲ ಅಥವಾ ಬರುವ ಧೈರ್ಯ ತೋರಲಿಲ್ಲ. ಆಯೋಗಕ್ಕೆ ‘ಒಳ ಜಗಳ ನಿಲ್ಲಿಸಿ, ನ್ಯಾಯ ನೀಡಿ’ ಎಂದಷ್ಟೆ ನನ್ನ ಆಗ್ರಹ’ ಎಂದಿದ್ದಾರೆ.