‘ಶಾಂತನಿ ಅವರನ್ನು ಹಿಂಬಾಲಿಸಿದ್ದ ಆರೋಪಿ, ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದ. ಕಳ್ಳ... ಕಳ್ಳ... ಎಂದು ಶಾಂತನಿ ಕೂಗಾಡಿದ್ದರು. ಸಮೀಪದ ಆಂಜನೇಯ ಜಂಕ್ಷನ್ನಲ್ಲಿ ಕರ್ತವ್ಯದಲ್ಲಿದ್ದ ಎಚ್.ಎ.ಎಲ್ ಸಂಚಾರ ಠಾಣೆಯ ಹೆಡ್ ಕಾನ್ಸ್ಟೆಬಲ್ ಮೋಹನ್, ಆರೋಪಿಯನ್ನು ಬೆನ್ನಟ್ಟಿದ್ದರು. ಸಾರ್ವಜನಿಕರ ಸಹಾಯದಿಂದ ಆರೋಪಿಯನ್ನು ಹಿಡಿದುಕೊಂಡಿದ್ದರು.’