‘ಚಂದ್ರಾ ಲೇಔಟ್ 60 ಅಡಿ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ಚಕ್ರ ಬದಲಿಸಲಾಗಿತ್ತು. ಅದಾದ ನಂತರ, ಶ್ರೀನಿವಾಸ್ ಹಾಗೂ ಚಾಲಕ ಟೀ ಕುಡಿಯಲು ಸಮೀಪದಲ್ಲೇ ಇದ್ದ ಅಂಗಡಿಗೆ ಹೋಗಿದ್ದರು. ಆಗಲೇ ದುಷ್ಕರ್ಮಿಗಳು ಸ್ಥಳಕ್ಕೆ ಬಂದು, ಕಾರಿನ ಗಾಜು ಒಡೆದಿದ್ದಾರೆ. ಹಣವಿದ್ದ ಬ್ಯಾಗ್ ತೆಗೆದುಕೊಂಡು ಪರಾರಿಯಾಗಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.