‘ಬೈಕ್ಗಳಲ್ಲಿ ಬಂದ ದುಷ್ಕರ್ಮಿಗಳುಸೋಮವಾರ ರಾತ್ರಿ 8.30ರ ಸುಮಾರಿಗೆನಾಗರಬಾವಿಯ 9ನೇ ಹಂತದಲ್ಲಿರುವ ಸುಧಾ ಏಜೆನ್ಸಿಯ ಗೋದಾಮಿಗೆ ನುಗ್ಗಿದ್ದರು. ಅಲ್ಲಿದ್ದ ಕೆಲಸಗಾರರನ್ನು ಹೆದರಿಸಿ, ಗಲ್ಲಾಪೆಟ್ಟಿಗೆಯಲ್ಲಿದ್ದ ₹6 ಲಕ್ಷ ನಗದು ಎತ್ತಿಕೊಂಡು ಪರಾರಿಯಾಗಿದ್ದರು. ಸುತ್ತಲಿನ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಲಾಗಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಿದ್ದೇವೆ’ ಎಂದು ಪೊಲೀಸರು ಹೇಳಿದ್ದಾರೆ.